
ಹೊನ್ನಾವರ: ತಾಲೂಕಿನ ಶರಾವತಿ ಪತ್ತಿನ ಸಮಘದ ಹೊನ್ನಾವರ ಪ್ರಧಾನ ಕಛೇರಿ ಹಾಗೂ ಮಂಕಿ ಶಾಖೆಯಲ್ಲಿ ಪಿಗ್ಮಿ ಸಂಗ್ರಾಹಕರಾಗಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಸೋಮವಾರ ದಿನಸಿ ಕಿಟ್ ವಿತರಿಸಲಾಯಿತು. ಕರೋನಾ ಸಂಕಷ್ಟ ಸಮಯದಲ್ಲಿ ದೇಶದ್ಯಂತ ಸುರಕ್ಷತಾ ದೃಷ್ಟಿಯಿಂದ ಲಾಕ್ ಡೌನ್ ಹಿನ್ನಲೆಯಲ್ಲಿ ಅಂಗಡಿ ಸೇರಿದಂತೆ, ಮನೆಗಳಿಗೆ ತೆರಳಿ ಪಿಗ್ಮಿ ಸಂಗ್ರಹಣೆ ಮಾಡುವುದು ಕಷ್ಟ ಸಾಧ್ಯವಾದರಿಂದ ಇದನ್ನೆ ನಂಬಿ ಜೀವನ ಸಾಗಿಸುತ್ತಿರುವವರಿಗೆ ನೆರವಾಗುವ ದೃಷ್ಟಿಯಿಂದ ಪತ್ತಿನ ಅಡಿಯಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಪಿಗ್ಮಿ ಸಂಗ್ರಹಕಾರಕರಿಗೂ ದಿನಸಿ ಕಿಟ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶರಾವತಿ ಪತ್ತಿನ ಸಂಘದ ಅಧ್ಯಕ್ಷ ರಾಜು ನಾಯ್ಕ ಮಂಕಿ ಉಪಾಧ್ಯಕ್ಷ ರಾಜೇಶ ಸಾಲೆಹಿತ್ತಲ್ ಬ್ರಾಂಚ್ ಮ್ಯಾನೇಜರ್ ಯೋಗೀಶ ನಾಯ್ಕ, ನಿರ್ದೆಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
More Stories
ದ್ವಿತೀಯ ಪಿಯು ಪರೀಕ್ಷೆಯಲ್ಲಿ ಭಟ್ಕಳದ ದಿ ನ್ಯೂ ಇಂಗ್ಲೀಷ ಪಿ ಯು ಕಾಲೇಜು ಶೇಕಡಾ 99.25% ಫಲಿತಾಂಶವನ್ನು ದಾಖಲಿಸಿದೆ.
ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ದಿನಕರ ಶೆಟ್ಟಿ ನಾಮಪತ್ರ ಸಲ್ಲಿಕೆ.
ದಾಖಲೆಯಿಲ್ಲದೆ ಸಾಗಿಸುತಿದ್ದ 51.20 ಲಕ್ಷ ನಗದು ವಶ