
ಹೊನ್ನಾವರ: ಪಟ್ಟಣದ ಕುಳಕೋಡ ನಿವಾಸಿಗಳಾದ ವೆಂಕಟೇಶ ಈರಯ್ಯ ಮೇಸ್ತ(೬೪), ಮತ್ತು ವಿದ್ಯಾ ವೆಂಕಟೇಶ ಮೇಸ್ತ(೫೬) ಎನ್ನುವ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಕೊಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ. ಮೃತ ದಂಪತಿಗಳು ಅನಾರೊಗ್ಯದಿಂದ ಬಳಲುತ್ತಿದ್ದರು. ಅಲ್ಲದೆ ಮಕ್ಕಳು ಆಗಿಲ್ಲ ಎನ್ನುವ ವಿಷಯ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆoದು ಅಂದಾಜಿಸಲಾಗಿದೆ. ಮೃತ ದಂಪತಿಗಳ ಮರಣೊತ್ತರ ಪರಿಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.