![](https://kannada.bhavanatv.com/wp-content/uploads/2020/05/suside.jpg?v=1589279323)
ಹೊನ್ನಾವರ: ಪಟ್ಟಣದ ಕುಳಕೋಡ ನಿವಾಸಿಗಳಾದ ವೆಂಕಟೇಶ ಈರಯ್ಯ ಮೇಸ್ತ(೬೪), ಮತ್ತು ವಿದ್ಯಾ ವೆಂಕಟೇಶ ಮೇಸ್ತ(೫೬) ಎನ್ನುವ ದಂಪತಿಗಳು ಮನೆಯಲ್ಲಿ ನೇಣು ಬಿಗಿದು ಕೊಂಡ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಸಂಭವಿಸಿದೆ. ಮೃತ ದಂಪತಿಗಳು ಅನಾರೊಗ್ಯದಿಂದ ಬಳಲುತ್ತಿದ್ದರು. ಅಲ್ಲದೆ ಮಕ್ಕಳು ಆಗಿಲ್ಲ ಎನ್ನುವ ವಿಷಯ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆoದು ಅಂದಾಜಿಸಲಾಗಿದೆ. ಮೃತ ದಂಪತಿಗಳ ಮರಣೊತ್ತರ ಪರಿಕ್ಷೆ ನಡೆಸಿ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದು ಹೊನ್ನಾವರ ಪೋಲಿಸ್ ಠಾಣಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.