
ಹೊನ್ನಾವರ ; ಹೊಸ ತಲೆಮಾರಿನ ಮಹತ್ವದ ವಿಮರ್ಶಕಿ , ಪತ್ರಕರ್ತೆ ಡಾ. ಸೀತಾಲಕ್ಷ್ಮೀ ಕರ್ಕಿಕೋಡಿ ಇಂದು ಸಂಜೆ 8.30 ಕ್ಜೆ ನಿಧನರಾದರು.
ನಾಡಿನ ಹಿರಿಯ ಸಾಹಿತಿ ವಿ.ಗ.ನಾಯಕ್ ಅವರ ಓರ್ವಳೇ ಮಗಳಾಗಿದ್ದ ಸೀತಾಲಕ್ಷ್ಮಿ ‘ವಿಜಯ ಕರ್ನಾಟಕ’ ಪತ್ರಿಕೆಯ ಹಿರಿಯ ಉಪ ಸಂಪಾದಕಿಯಾಗಿದ್ದರು.
‘ಪರಾಮರ್ಶೆ’ ಸಹಿತ ಹಲವು ಕೃತಿಗಳನ್ನು ಅವರು ಕನ್ನಡಕ್ಜೆ ನೀಡಿದ್ದಾರೆ.
ಎರಡು ವರ್ಷಗಳಿಂದ ಬ್ರೇನ್ ಕ್ಯಾನ್ಸರ್ ನಿಂದ ಬಳಲುತ್ತಿದ್ಸ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ.
ಸೀತಾಲಕ್ಷ್ಮೀ ಅವರು ತಂದೆ ವಿ.ಗ.ನಾಯಕ, ತಾಯಿ ಶ್ಯಾಮಲಾ ಕರ್ಕಿಕೋಡಿ ಅವರನ್ನು ಅಗಲಿದ್ದಾರೆ.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ