
ಭಟ್ಕಳ: ಭಟ್ಕಳ ತಾಲೂಕ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ೧.೨೫ ಲಕ್ಷ ರೂಪಾಯಿ ಮೌಲ್ಯದ ಚೆಕ್ನ್ನು ಭಟ್ಟಳ ವಿಧಾನಸಭಾ ಕ್ಷೇತ್ರ ಶಾಸಕ ಸುನೀಲ್ ನಾಯ್ಕ್ ಕಾರ್ಯಾಲಯದಲ್ಲಿ ಹಸ್ತಾಂತರಿಸಿದರು. ಕೊವಿಡ್-೧೯ ವಿರುದ್ಧದ
ಹೋರಾಟಕ್ಕೆ ಬೆಂಬಲ ನೀಡಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಮ್ಮ ಸಹಕಾರವನ್ನು ನೀಡಿದ ತಾಲೂಕಿನ ನೌಕರರ ಸಂಘಕ್ಕೆ ಶಾಸಕ ಸುನೀಲ ನಾಯ್ಕ ಅಭಿನಂದನೆ ಸಲ್ಲಿಸಿದರು.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.