ಭಟ್ಕಳ: ಭಟ್ಕಳ ತಾಲೂಕ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ೧.೨೫ ಲಕ್ಷ ರೂಪಾಯಿ ಮೌಲ್ಯದ ಚೆಕ್ನ್ನು ಭಟ್ಟಳ ವಿಧಾನಸಭಾ ಕ್ಷೇತ್ರ ಶಾಸಕ ಸುನೀಲ್ ನಾಯ್ಕ್ ಕಾರ್ಯಾಲಯದಲ್ಲಿ ಹಸ್ತಾಂತರಿಸಿದರು. ಕೊವಿಡ್-೧೯ ವಿರುದ್ಧದ
ಹೋರಾಟಕ್ಕೆ ಬೆಂಬಲ ನೀಡಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಮ್ಮ ಸಹಕಾರವನ್ನು ನೀಡಿದ ತಾಲೂಕಿನ ನೌಕರರ ಸಂಘಕ್ಕೆ ಶಾಸಕ ಸುನೀಲ ನಾಯ್ಕ ಅಭಿನಂದನೆ ಸಲ್ಲಿಸಿದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.