![](https://kannada.bhavanatv.com/wp-content/uploads/2020/05/WhatsApp-Image-2020-05-14-at-11.20.11-AM.jpeg?v=1589436918)
ಭಟ್ಕಳ: ಭಟ್ಕಳ ತಾಲೂಕ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ೧.೨೫ ಲಕ್ಷ ರೂಪಾಯಿ ಮೌಲ್ಯದ ಚೆಕ್ನ್ನು ಭಟ್ಟಳ ವಿಧಾನಸಭಾ ಕ್ಷೇತ್ರ ಶಾಸಕ ಸುನೀಲ್ ನಾಯ್ಕ್ ಕಾರ್ಯಾಲಯದಲ್ಲಿ ಹಸ್ತಾಂತರಿಸಿದರು. ಕೊವಿಡ್-೧೯ ವಿರುದ್ಧದ
ಹೋರಾಟಕ್ಕೆ ಬೆಂಬಲ ನೀಡಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ತಮ್ಮ ಸಹಕಾರವನ್ನು ನೀಡಿದ ತಾಲೂಕಿನ ನೌಕರರ ಸಂಘಕ್ಕೆ ಶಾಸಕ ಸುನೀಲ ನಾಯ್ಕ ಅಭಿನಂದನೆ ಸಲ್ಲಿಸಿದರು.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.