![](https://kannada.bhavanatv.com/wp-content/uploads/2020/05/IMG_20200514_114211-2.jpg?v=1589461753)
ಹೊನ್ನಾವರ: ದೇಶಾದ್ಯಂತ ಲಾಕ್ಡೌನ್ನಿಂದ ಸಂಕಷ್ಟಕ್ಕೀಡಾದವರನ್ನು ಗುರುತಿಸಿ ಅವರ ನೆರವನ್ನು ನೀಡುವು ಕೆಲಸವನ್ನು ಮುಂದುವರಿಸಿರುವ ಭಟ್ಕಳ ಹೊನ್ನಾವರ ಕ್ಷೇತ್ರದ ಮಾಜಿ ಶಾಸಕ ಮಂಕಾಳ ವೈದ್ಯ ಗುರುವಾರ ಗೃಹರಕ್ಷಕ ದಳದ ಸಿಬ್ಬಂದಿಗಳಿಗೆ ಹಾಗೂ ಪಟ್ಟಣ ವ್ಯಾಪ್ತಿಯಲ್ಲಿ ಪತ್ರಿಕಾ ವಿತರಕರಿಗೆ ದಿನಸಿ ಕಿಟ್ ವಿತರಿಸಿದರು.
ಈ ಸಂದರ್ಭದಲ್ಲಿ ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ಎಸ್ ನಾಯ್ಕ, ತಾ.ಪಂ ಸದಸ್ಯ ಅಣ್ಣಯ್ಯ ನಾಯ್ಕ, ಪಿ.ಎಲ್.ಡಿ ಬ್ಯಾಂಕ್ ನಿರ್ದೇಶಕರಾದ ರವಿ ಶೆಟ್ಟಿ ಕವಲಕ್ಕಿ, ರಾಘವೇಂದ್ರ ನಾಯ್ಕ, ರಾಜೇಂದ್ರ ನಾಯ್ಕ, ಮುಖಂಡರಾದ ಐ.ವಿ ನಾಯ್ಕ, ಭಾಸ್ಕರ ನಾಯ್ಕ, ಅನಂತ ನಾಯ್ಕ, ರಾಜು ನಾಯ್ಕ ಮಂಕಿ ಮುಂತಾದವರು ಉಪಸ್ಥಿತರಿದ್ದರು.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.