
ಹೊನ್ನಾವರ: ಜಿಲ್ಲೆಯಲ್ಲಿ ಅತಿ ದೊಡ್ಡದಾದ ಸಾರಿಗೆ ಉದ್ಯಮದ ಮೂಲಕ ಚಿರಪರಿಚಿತವಾದ ಎಸ್.ಆರ್.ಟಾವೆಲ್ಸ ಹಲವು ವಿಧದಲ್ಲಿ ಸಾರ್ವಜನಿಕರಿಗೆ ನೆರವಾಗುತ್ತಿದೆ. ಮಾಲಕರಾದ ವೆಂಕ್ರಟಮಣ ಹೆಗಡೆ(ಪುಟ್ಟ ಹೆಗಡೆ) ಕರೋನಾ ಸಂಕಷ್ಟದ ಸಮಯದಲ್ಲಿ ದಿನಸಿ ಕಿಟ್ ಸೇರಿದಂತೆ ವಿವಿಧ ರೀತಿಯಲ್ಲಿ ನೆರವಾಗಿದ್ದರು. ಇಂದು ಉಡುಪಿಯ ಫ್ಯಾಕರಿಯಿಂದ ಉತ್ತರಪ್ರದೇಶದ ರಾಜ್ಯಕ್ಕೆ ತೆರಳಲು ನಡೆದುಕೊಂಡು ಬರುತ್ತಿದ್ದರು. ತಮ್ಮ ಕಛೇರಿಯ ಮುಂಭಾಗದಲ್ಲಿ ಇದನ್ನು ಗಮನಿಸಿ ತನ್ನ ಸಿಬ್ಬಂದಿವರ್ಗದ ಸಹಕಾರದ ಮೇರೆಗೆ ವೆಂಕ್ರಟಮಣ ಹೆಗಡೆ ಎಲ್ಲರಿಗೂ ಲಘು ಉಪಾಹಾರ, ಕುಡಿಯುವ ನೀರು ಒದಗಿಸಿರುದಲ್ಲದೇ ಅಧಿಕಾರಿಗಳೊಂದಿಗೆ ಚರ್ಚಿಸಿ ಸ್ವಂತ ಖರ್ಚಿನಲ್ಲಿ ಖಾಸಗಿ ವಾಹನದ ಮೂಲಕ ಹುಬ್ಬಳ್ಳಿಯವರೆಗೆ ತಲುಪಿಸುವ ಮೂಲಕ ಮಾನವಿಯತೆ ಮೆರೆದಿದ್ದಾರೆ. ಶ್ರೀಕುಮಾರ ಸಂಸ್ಥೆಯ ಈ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗುತ್ತಿದೆ.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ