April 27, 2024

Bhavana Tv

Its Your Channel

ಡಿ.ಕೆ.ಶಿ ಜನ್ಮದಿನದ ಅಂಗವಾಗಿ ಅಭಿಮಾನಿಗಳಿಂದ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ವಿತರಣೆ

ಮಂಡ್ಯ; ಜಿಲ್ಲೆಯ ಗುಡಿಬಂಡೆಯಲ್ಲಿ ಶಾಸಕರಾದ ಎಸ್.ಎನ್ ಸುಬ್ಬಾರೆಡ್ಡಿ ರವರ ಮಾರ್ಗದರ್ಶನದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ೫೮ ನೇ ಹುಟ್ಟುಹಬ್ಬವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಮಾಡುವುದರ ಮುಖಾಂತರ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪರಿಸರ ವೇದಿಕೆಯ ಜಿಲ್ಲಾಧ್ಯಕ್ಷ ಡಾ. ಗುಂಪುಮರದ ಆನಂದ್, ಗುಡಿಬಂಡೆ ತಾಲೂಕು ಕಾಂಗ್ರೆಸ್ ಯೂತ್ ಅಧ್ಯಕ್ಷರು ರಮೇಶ್, ಪಿ ಏಲ್.ಡಿ ಬ್ಯಾಂಕ್ ಉಪಾಧ್ಯಕ್ಷರು ಪ್ರಕಾಶ್,ಆನಂದ್‌ರೆಡ್ಡಿ, ರಮೇಶ್ ಬಾಬು, ಶ್ರೀನಿವಾಸ್‌ಗಾಂಧಿ,ಮ0ಜುನಾಥ್ ರೆಡ್ಡಿ, ಬಾಬಾಜನ, ನಾಗರಾಜ್.ಮಧು, ಚನ್ನಕೃಷ್ಣಾರೆಡ್ಡಿ ಮುಂತಾದವರು ಇದ್ದರು

error: