
ಮಂಡ್ಯ; ಜಿಲ್ಲೆಯ ಗುಡಿಬಂಡೆಯಲ್ಲಿ ಶಾಸಕರಾದ ಎಸ್.ಎನ್ ಸುಬ್ಬಾರೆಡ್ಡಿ ರವರ ಮಾರ್ಗದರ್ಶನದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ೫೮ ನೇ ಹುಟ್ಟುಹಬ್ಬವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲ ವಿತರಣೆ ಮಾಡುವುದರ ಮುಖಾಂತರ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪರಿಸರ ವೇದಿಕೆಯ ಜಿಲ್ಲಾಧ್ಯಕ್ಷ ಡಾ. ಗುಂಪುಮರದ ಆನಂದ್, ಗುಡಿಬಂಡೆ ತಾಲೂಕು ಕಾಂಗ್ರೆಸ್ ಯೂತ್ ಅಧ್ಯಕ್ಷರು ರಮೇಶ್, ಪಿ ಏಲ್.ಡಿ ಬ್ಯಾಂಕ್ ಉಪಾಧ್ಯಕ್ಷರು ಪ್ರಕಾಶ್,ಆನಂದ್ರೆಡ್ಡಿ, ರಮೇಶ್ ಬಾಬು, ಶ್ರೀನಿವಾಸ್ಗಾಂಧಿ,ಮ0ಜುನಾಥ್ ರೆಡ್ಡಿ, ಬಾಬಾಜನ, ನಾಗರಾಜ್.ಮಧು, ಚನ್ನಕೃಷ್ಣಾರೆಡ್ಡಿ ಮುಂತಾದವರು ಇದ್ದರು
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.