ಕುಮಟಾ : ತರಾತುರಿಯಲ್ಲಿ ಕಾಮಗಾರಿ 75% ಪೂರ್ಣವಾಗಿದೆ ಎಂದು ದಾಖಲಿಸಲು ಹೋಗಿ ಐ. ಆರ್. ಬಿಯ ಕಾಮಗಾರಿಯಿಂದ ಸಾಮಾನ್ಯ ಜನರು ಪ್ರಾಣ ಕಳೆದುಕೊಳ್ಳುವಂತೆ ಆಗಿದೆ.
ಹೌದು ಅವೈಜ್ಞಾನಿಕವಾಗಿ ರಸ್ತೆ ಪಕ್ಕದಲ್ಲಿ ಹೊಂಡ ತೋಡಿ, ರಾತ್ರಿ ಅದಕ್ಕೆ ಒಂದು ಸರಿಯಾದ ಭದ್ರತೆಯು ಒದಗಿಸದೆ ಹೋದ IRB ಯ ಸೋಗಲಾಡಿ ಅಧಿಕಾರಿಗಳ ವರ್ತನೆಗೆ, ಹಳದೀಪುರದ ಬಡ್ನಿಕೇರಿಯ ಲಕ್ಷ್ಮಿ ಕಣಿಯ ಮುಕ್ರಿ ಅನ್ನುವ ಸುಮಾರು 35 ವರ್ಷ ಪ್ರಾಯದ ಹೆಂಗಸು ಶನಿವಾರದಂದು ರಾತ್ರಿ 8 ರ ಸಮಯಕ್ಕೆ ಆ ಹೊಂಡಲ್ಲಿ ಬಿದ್ದು ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿದ್ದರು.
ಅವರು ಇಂದು ಬೆಳಿಗ್ಗೆ ಕೊನೆ ಉಸಿರು ಎಳೆದಿದ್ದಾರೆ ಎಂದು ವರದಿಯಾಗಿದೆ.
ಐ ಆರ್ ಬಿ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಶಾಹಿ ಧೋರಣೆ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ