![](https://kannada.bhavanatv.com/wp-content/uploads/2020/05/IMG-20200522-WA0134-1024x678.jpg?v=1590154828)
ಗೊಕರ್ಣ: ಜಿಲ್ಲೆಯ ಕುಮಟಾ ತಾಲೂಕಿನ ಪುರಾಣ ಪ್ರಸಿದ್ದ ಶ್ರೀ ಕ್ಷೇತ್ರ ಗೋಕರ್ಣದ ಮಹಬಲೇಶ್ವರ ದೇವಾಲಯ ಸನ್ನಿದಿಯಲ್ಲಿ ವಸಂತ ಮಾಸದ ಕೊನೆಯ ಅಮವಾಸ್ಯೆಯ ಪ್ರಯುಕ್ತ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಖಳ ಅನುಗ್ರಹ ಪಡೆದು ಗೋಕರ್ಣ ಉಪಾಧಿವಂತ ಮಂಡಲದ ಸಂಯೋಜನೆಯಲ್ಲಿ ಏಕಾದಶಿ ರುದ್ರ ನೇರವೇರಿಸಿ ಲೋಕಕಲ್ಯಾಣರ್ಥವಾಗಿ ವಿಶೇಷ ಪೂಜೆ ಸಲ್ಲಿಸಲಾಯಿತು.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.