
ಹೊನ್ನಾವರ ತಾಲೂಕಿನ ಕೆಳಗಿನನೂರು ಸಮೀಪದ ಒಕ್ಕಲಿಗ ಸಮುದಾಯಭವನ ಉದ್ಘಾಟನಾ ಕಾರ್ಯಕ್ರಮಕ್ಕೆ ನಾಳೆ ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಕೌಶಲ್ಯಭಿವೃದ್ದಿ ಹಾಗೂ ಉದ್ಯಮಶೀಲತೆ,ಐಟಿಬಿಟಿ ಸಚೀವರಾದ ಡಾ. ಅಶ್ವಥ ನಾರಯಣ ಮಂಗಳೂರಿನಿಂದ ಹೊನ್ನಾವರಕ್ಕೆ ರಸ್ತೆ ಮೂಲಕ ಆಗಮಿಸಲಿದ್ದು ಸುಮಾರು ೧ ಗಂಟೆಗೂ ಅಧಿಕ ಕಾಲ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಹೊನ್ನಾವರ ಪಟ್ಟಣದ ಸರ್ಕಾರಿ ಪ್ರಥಮದರ್ಜೆ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
More Stories
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.
ಭಟ್ಕಳದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್ ,