ಚಾಮರಾಜನಗರ ಜಿಲ್ಲೆಯ ಅಮೃತಭೂಮಿಯಲ್ಲಿ ಫೆ.22 ರಂದು ನಡೆಯುವ ಸಮಾರಂಭದಲ್ಲಿ ಡಾ.ಹರೀಶ್ ಕುಮಾರ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಚಾಮರಾಜನಗರ ಜಿಲ್ಲೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ಹಣಾಧಿಕಾರಿಗಳಾಗಿದ್ದ ವೇಳೆ ಜಿಲ್ಲೆಯ ರೈತರಿಗಾಗಿ ಅವರು ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ಕೊಡಲಾಗುತ್ತಿದೆ.ಚಾಮರಾಜನಗರದ ಹಳ್ಳಿಗಳಲ್ಲಿ ಗ್ರಾಮವಾಸ್ತವ್ಯ ಮಾಡುತ್ತಾ ರೈತರ ಜೊತೆ ಸರಕಾರವನ್ನು ಜೊತೆಗೊಳಿಸಿ ರೈತ ಸಮುದಾಯದ ಅಭಿವೃದ್ಧಿಗೆ ಡಾ.ಹರೀಶ್ ಕುಮಾರ್ ದುಡಿದಿದ್ದರು.
ಕಾರವಾರ: ರೈತ ಸಂಘದ ನಾಯಕ ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ಹೆಸರಲ್ಲಿ ನೀಡಲಾಗುವ ಎಂ.ಡಿ.ಎನ್.ಪ್ರಶಸ್ತಿಯನ್ನು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಅವರಿಗೆ ಘೋಷಿಸಲಾಗಿದೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.