ಬೆಂಗಳೂರು: ರಾಜ್ಯದಲ್ಲಿ ಇಂದು ೯೩ ಜನರಿಗೆ ಕೋವಿಡ್-೧೯ ಸೋಂಕು ದೃಢವಾಗಿದ್ದು, ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ ೨,೧೮೨ಕ್ಕೆ ಏರಿಕೆಯಾಗಿದೆ
ಉಡುಪಿ ೩೨, ಕಲಬುರಗಿ ೧೬, ಯಾದಗಿರಿ ೧೫, ಬೆಂಗಳೂರು ೮, ದಕ್ಷಿಣ ಕನ್ನಡ ೪, ಧಾರವಾಡ ೪, ಬಳ್ಳಾರಿ ೩, ಮಂಡ್ಯ ೨, ಕೋಲಾರ ೨, ಹಾಸನ, ತುಮಕೂರು, ಬೆಳಗಾವಿ, ವಿಜಯಪುರ, ಉತ್ತರಕನ್ನಡ, ರಾಮನಗರದಲ್ಲಿ ತಲಾ ೧ ಪ್ರಕರಣ ಪತ್ತೆಯಾಗಿವೆ.
ಇನ್ನು ರಾಜ್ಯದಲ್ಲಿ ಕಳೆದ ೨೪ ಗಂಟೆಯಲ್ಲಿ ೨ ಮೃತಪಟ್ಟಿದ್ದು ಸಾವಿನ ಸಂಖ್ಯೆ ೪೪ಕ್ಕೆ ಏರಿಕೆಯಾಗಿದೆ.
ಗ್ರೀನ್ ಝೊನನಲ್ಲಿದ್ದ ಯಾದಗಿರಿಗೆ ಇಂದು ಕರೋನಾ ಸೊಂಕು ಪತ್ತೆಯಾದರೆ, ಉಡುಪಿ ಜಿಲ್ಲೆಯಲ್ಲಿ ೩೨ ಹೊಸ ಪ್ರಕರಣ ಪತ್ತೆಯಾಗುವ ಮೂಲಕ ಆತಂಕ ಸೃಷ್ಟಿಸಿದೆ
೨,೧೮೨ ಪ್ರಕರಣಗಳ ಪೈಕಿ ೧,೪೩೧ ಪ್ರಕರಣಗಳು ಸಕ್ರಿಯವಾಗಿದ್ದು ಇಂದು ಆಸ್ಪತ್ರೆಯಿಂದ ೫೧ ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು ೭೦೫ ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ೧೪೩೧ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ೪೪ ಮಂದಿ ಕೊರೋನಾ ಸೋಂಕಿನಿ0ದ ಮೃತಪಟ್ಟಿದ್ದಾರೆ
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.