ಭಟ್ಕಳ: ಕ್ರೇನ್ ರಿಪೇರಿ ಮಾಡುತ್ತಿದ್ದ ಆಪರೇಟರ್ನ ತಲೆ ಮೇಲೆ ಕ್ರೇನ್ನ ಬಿಡಿಭಾಗ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಟ್ಕಳ ತಾಲೂಕಿನಲ್ಲಿ ಮಂಗಳವಾರ ವರದಿಯಾಗಿದೆ
ಮೃತ ಕ್ರೇನ್ ಆಪರೇಟರ್ ತಮಿಳುನಾಡು ಮೂಲದ ಗೋವಿಂದರಾಜ್ ಮುತ್ತುಸ್ವಾಮಿ (೨೪) ಎಂದು ತಿಳಿದು ಬಂದಿದೆ. ಮೃತ ಕಾರ್ಮಿಕ ತೆಂಗಿನಗುoಡಿ ಬಂದರ್ ಧಕ್ಕೆಯಲ್ಲಿ ಸ್ಟೋನ್ ಲಿಫ್ಟಿಂಗ್ ಅಂಡ್ ಶಿಫ್ಟಿಂಗ್ ಲಿಮಾ ಕ್ರೇನ್ ಆಪರೇಟರ್ ಆಗಿದ್ದ. ಕ್ರೇನ್ನ ರಿಪೇರಿ ಮಾಡುವಾಗ ತಲೆಯ ಮೇಲೆ ಕ್ರೇನ್ ಬಿಡಿಭಾಗ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಭದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.