
ಭಟ್ಕಳ: ಕ್ರೇನ್ ರಿಪೇರಿ ಮಾಡುತ್ತಿದ್ದ ಆಪರೇಟರ್ನ ತಲೆ ಮೇಲೆ ಕ್ರೇನ್ನ ಬಿಡಿಭಾಗ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಭಟ್ಕಳ ತಾಲೂಕಿನಲ್ಲಿ ಮಂಗಳವಾರ ವರದಿಯಾಗಿದೆ
ಮೃತ ಕ್ರೇನ್ ಆಪರೇಟರ್ ತಮಿಳುನಾಡು ಮೂಲದ ಗೋವಿಂದರಾಜ್ ಮುತ್ತುಸ್ವಾಮಿ (೨೪) ಎಂದು ತಿಳಿದು ಬಂದಿದೆ. ಮೃತ ಕಾರ್ಮಿಕ ತೆಂಗಿನಗುoಡಿ ಬಂದರ್ ಧಕ್ಕೆಯಲ್ಲಿ ಸ್ಟೋನ್ ಲಿಫ್ಟಿಂಗ್ ಅಂಡ್ ಶಿಫ್ಟಿಂಗ್ ಲಿಮಾ ಕ್ರೇನ್ ಆಪರೇಟರ್ ಆಗಿದ್ದ. ಕ್ರೇನ್ನ ರಿಪೇರಿ ಮಾಡುವಾಗ ತಲೆಯ ಮೇಲೆ ಕ್ರೇನ್ ಬಿಡಿಭಾಗ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಈ ಸಂಭದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಮೂರು ಜನ ಅನಾಥರನ್ನು ಆಟೋರಾಜ ಅನಾಥಾಶ್ರಮಕ್ಕೆ ಸೇರಿಸಿದ ಕರವೇ ಅಧ್ಯಕ್ಷ ಫ್ರಾನ್ಸಿಸ್ ಡಿಸೋಜ
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.