ಹೊನ್ನಾವರ: ತಾಲ್ಲೂಕಿನ ಅನಂತವಾಡಿ, ಹಕ್ಕಲಕೇರಿ, ಬಳಕೂರು, ಕಾಸರಕೋಡ್ ಸೇರಿದಂತೆ ವಿವಿಧಡೆ ಕಾಂಕ್ರಿಟಿಕರಣ ರಸ್ತೆ ಕಾಮಗಾರಿಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಶನಿವಾರ ಚಾಲನೆ ನೀಡಿದರು. ಕ್ಷೇತ್ರದಲ್ಲಿ ಬಹು ವರ್ಷದ ಬೇಡಿಕೆಯಾದ ಈ ಕಾಮಗಾರಿಯು ಆದಷ್ಟು ಶೀಘ್ರ ಪ್ರಾರಂಭವಾಗಲಿದ್ದು, ಕಾಮಗಾರಿಯು ಗುಣಮಟ್ಟವುಳ್ಳದಾಗಿದೆ. ಎಂದು ಹೇಳಿದರು.
ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.