
ಬೆಳಿಗ್ಗೆ ೬ ಗಂಟೆಯಿAದ ಸಂಜೆ ೬ ಗಂಟೆಯವರೆಗೆ ನಾಳೆ ಕರ್ನಾಟಕ ಸಂಘಟನೆಗಳ ಒಕ್ಕೂಟ ಬಂದ್ ಗೆ ಕರೆ ನೀಡಿದೆ. ಸರ್ಕಾರಿ ಮತ್ತು ಖಾಸಗಿ ವಲಯದ ಉದ್ಯೋಗದಲ್ಲಿ ಕನ್ನಡಿಗರಿಗೆ ಹೆಚ್ಚಿನ ಮೀಸಲಾತಿ ಇರಬೇಕೆಂದು ಆಗ್ರಹಿಸಿ ಬಂದ್ ನಡೆಸಲಾಗುತ್ತಿದೆ.
ಇದಕ್ಕೆ ಯಾವ ಯಾವ ಜಿಲ್ಲೆ ಬೆಂಬಲ ನೀಡಲಿದೆ ಎಂದು ತಿಳಿದು ಬಂದಿಲ್ಲ, ಕರ್ನಾಟಕ ರಸ್ತೆ ಸಾರಿಗೆ ಕೂಡಾ ಬೆಂಬಲ ನೀಡಲಿದೆಯೇ ಎಂದು ಇನ್ನೂ ತಿಳಿದು ಬರಬೇಕಿದೆ. ಆದರೆ ಬೆಂಗಳೂರಿನಲ್ಲಿ ಓಲಾ-ಉಬರ್ ಮುಂತಾ ಆಪ್ ಆಧಾರಿತ ಟ್ಯಾಕ್ಸಿಗಳ ಸೇವೆಯೂ ಲಭ್ಯವಿರದು ಎಂದು ತಿಳಿದು ಬಂದಿದೆ.
More Stories
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ
ದೀಪಾವಳಿ ಟ್ರೋಪಿ 2024-25 ಅನ್ವಿ ಕ್ರಿಕೆಟರ್ಸ್ ಗೆಲುವು ಸಾಧಿಸುವುದರ ಮೂಲಕ ಚಾಂಪಿಯನ್ ಆಗಿ ಹೊರಹೊಮ್ಮಿದೆ.