ಭಟ್ಕಳ: ಕೋರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಬಾಗಿಲು ಮುಚ್ಚಿದ್ದ ಮುರುಡೇಶ್ವರ ದೇವಸ್ಥಾನವನ್ನು ನಾಳೆಯಿಂದ, ಜೂನ್ ೮ರಿಂದ ದೇವರ ದರ್ಶನಕ್ಕೆ ಅವಕಾಶ ಈ ಸಂಬoಧ ಸರ್ಕಾರ ಸೂಚಿಸಿದ ಎಲ್ಲಾ ಮಾರ್ಗಸೂಚಿಗಳನ್ನೂ ಕಟ್ಟುನಿಟ್ಟಾಗಿ ಪಾಲಿಸುವ ವ್ಯವಸ್ಥೆಯನ್ನು ದೇವಸ್ಥಾನ ಕಮಿಟಿ ಮಾಡ
ದೇವಸ್ಥಾನಕ್ಕೆ ಬರುವ ಭಕ್ತಾಧಿಗಳು ಪಾಲಿಸಬೇಕಾದ ನಿಯಮಗಳು
- ದೇವರ ದರ್ಶನಕ್ಕೆ ಬರುವ ದೇವಾಲಯದ ಒಳಗೆ ಮತ್ತು ಹೊರಗೆ ಕಡ್ಡಾಯವಾಗಿ (೬ ಅಡಿ) ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು,
- ದೇವಾಲಯಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಟ್ (ಮುಖಗವಸು) ಧರಿಸುವುದು, ಮಾಸ್ಟ್ ಇಲ್ಲದೇ ಇರುವವರು ದೇವಸ್ಥಾನ ಪ್ರವೇಶಕ್ಕೆ ಅವಕಾಶವಿರುವುದಿಲ್ಲ.
- ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ದರ್ಶನಕ್ಕೆ ಬರುವವರು ಹೂ, ಹಣ್ಣು ಕಾಯಿ ಯಳೆಣ್ಣೆ ಮುಂತಾದ ಪೂಜಾ ಸಾಮಗ್ರಿಗಳ ತರುವುದನ್ನು ನಿಷೇಧಿಸಲಾಗಿದೆ.
ಈ ಸಂಬoದ ಮುರ್ಡೇಶ್ವರ ದೇವಸ್ಥಾನ ಕಮಿಟಿಯ ಧರ್ಮದರ್ಶಿಗಳಾದ ಶ್ರೀಪಾದ ಕಾಮತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.