ಹೊನ್ನಾವರ ; ಜಿಲ್ಲಾ ಪಂಚಾಯತ್ ವತಿಯಿಂದ ನೀಡಲಾಗುವ ಟೂಲ್ ಕಿಟ್ ಗಳನ್ನು ಹೊನ್ನಾವರದಲ್ಲಿಂದು ಜಿಲ್ಲಾ ಪಂಚಾಯತ್ ಸದಸ್ಯರು ವಿತರಿಸಿದರು.
ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಕೈಗಾರಿಕಾ ಇಲಾಖಾ ವತಿಯಿಂದ ನೀಡಲಾಗುವ ಹೊಲಿಗೆ ಯಂತ್ರ ಮತ್ತು ಟೂಲ್ ಕಿಟ್ ಗಳ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಜಿ ಪಂ ಸದಸ್ಯರಾದ ಶಿವಾನಂದ ಹೆಗಡೆ ಕಡತೊಕಾ,ಪುಷ್ಪಾ ನಾಯ್ಕ್ ಮತ್ತು ಶ್ರೀಮತಿ ಸವಿತಾ ಗೌಡ ಫಲಾನುಭವಿಗಳಿಗೆ ಶುಭ ಕೋರಿದರು.ಹೊನ್ನಾವರದ ಸಾಮರ್ಥ್ಯ ಸೌಧದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಒಟ್ಟೂ 42 ಫಲಾನುಭವಿಗಲಿಗೆ ಟೂಲ್ ಕಿಟ್ ವಿತರಣೆ ಮಾಡಲಾಯಿತು. ಕೈಗಾರಿಕಾ ಇಲಾಖಾಧಿಕಾರಿ ಹನುಮೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.