ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯತಿಗೆ ೨೦ ಸದಸ್ಯರಿದ್ದು ಇದುವರೆಗೂ ಖಾಯಂ ಮುಖ್ಯಾಧಿಕಾರಿ ನೇಮಕಾತಿ ಆಗಿಲ್ಲ. ಪ್ರಭಾರಿ ಮುಖ್ಯಾಧಿಕಾರಿಗಳಿದ್ದು ಸಮಯಕ್ಕೆ ಸರಿಯಾಗಿ ಭೇಟಿ ನೀಡಿ ಸಮರ್ಪಕ ಕೆಲಸ ನಿರ್ವಹಣೆ ಮಾಡುವುದು ಕಷ್ಟ ಸಾಧ್ಯವಾಗಿದೆ. ವಾರ್ಡಗಳ ಅಭಿವೃದ್ದಿಗೆ ಹಿನ್ನಡೆಯಾಗಿದ್ದು, ಖಾಯಂ ಮುಖ್ಯಾಧಿಕಾರಿಗಳನ್ನು ಶಿಘ್ರ ನೇಮಕ ಮಾಡಬೇಕು. ಇದರಿಂದ ಪಟ್ಟಣ ಪಂಚಾಯತಿ ಸದಸ್ಯರಿಗೆ ಹಾಗೂ ಸಾರ್ವಜನಿಕರಿಗೆ ಉಂಟಾಗುವ ಸಮಸ್ಯೆ ಬಗೆಹರಿಸಬೇಕು ಎಂದು ಶನಿವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.