ಭಟ್ಕಳ: ತಾಲೂಕ ಪಂಚಾಯತ್ ಶಾಸಕರ ಕಛೇರಿಯಲ್ಲಿ À ಶಾಸಕ ಸುನಿಲ್ ನಾಯ್ಕ ಅವರು ಮುಖ್ಯಮಂತ್ರಿ ಪರಿಹಾರ ನಿದಿಯಿಂದ ಮಂಜುರಾದ ಚೆಕಗಳನ್ನು ಗುರುವಾರ ಅರ್ಹ ಪಲಾನುಬವಿಗಳಿಗೆ ನಿಡಿದರು
ತಾಲೂಕಿನಲ್ಲಿ ವಿವಿದ ಆರೋಗ್ಯ ಸಮಸ್ಯೆಗಳಿಂದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆಯನ್ನು ಪಡೆದಿರುವ ಕಡುಬಡವರಿಗೆ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರದ ನಿಯಮದಂತೆ ಅವರ ಅಚಿತಿಮ ಬಿಲ್ಗಳ ಆದರಂತೆ ಮುಖ್ಯಮಂತ್ರಿ ಪರಿಹಾರ ನಿದಿಯಿಂದ ಮಂಜುರಾದ ಚೆಕ್ಗಳನ್ನು ಪಲಾನುಭವಿಗಳಿಗೆ ಶಾಸಕ ಸುನಿಲ್ ನಾಯ್ಕ ನೀಡಿದರು ಒಟ್ಟು ೭.೮೦ ಲಕ್ಷ ಮೊತ್ತದ ಚೆಕ್ಗಳನ್ನು ಪಲಾನುಭವಿಗಳಿಗೆ ವಿತರಿಸಲಾಯಿತು
ಈ ಸಂದರ್ಬದಲ್ಲಿ ಮಾತನಾಡಿದ ಅವರು ನನ್ನ ಕ್ಷೇತ್ರದಲ್ಲಿ ಕಡುಬಡತನದಲ್ಲಿರುವವರ ವೈದ್ಯಕಿಯ ವೆಚ್ಚವನ್ನು ಸರಕಾರ ಬರಿಸುತ್ತಿದ್ದು ನನ್ನ ಕ್ಷೇತ್ರದ ಬಡವರಿಗೆ ಅನುಕೂಲ ವಾಗಲಿ ಎಂಬ ದೃಷ್ಟಿಯಲ್ಲಿ ನಾನು ಅರ್ಹ ಪಲಾನುಭವಿಗಳಿಗೆ ಮುಖ್ಯ ಮಂತ್ರಿ ಪರಿಹಾರ ನಿದಿಯ ಚೆಕ್ ಅನ್ನು ವಿತರಿಸಿದ್ದೆನೆ ಎಂದು ಹೇಳಿದರು.
More Stories
ಭಟ್ಕಳ ಕರಾವಳಿ ಕಾವಲು ಪೊಲೀಸ್ ಠಾಣೆಯವರು ನಡೆಸಿದ ಅಣಕು ಕಾರ್ಯಾಚರಣೆಯಲ್ಲಿ ಆರು ಜನ ಭಯೋತ್ಪಾದಕರನ್ನು ಬಂಧಿಸುವಲ್ಲಿ ಯಶಸ್ವಿ
ರಾಜ್ಯ ಮಾಹಿತಿ ಹಕ್ಕು ಮತ್ತು ಸಾಮಾಜಿಕ ಕಾರ್ಯಕರ್ತರ ವೇದಿಕೆ ಉತ್ತರ ಕನ್ನಡ ಹಾಗೂ ಭಟ್ಕಳ ಘಟಕ ವತಿಯಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ.
ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಭಟ್ಕಳವತಿಯಿಂದ ಕೆಲವು ಬೇಡಿಕೆಗಳನ್ನು ಈಡೇರಿಸುವಂತೆ ಮೆರವಣಿಗೆ ಮೂಲಕ ಬಂದು ಸಹಾಯಕ ಆಯುಕ್ತರಿಗೆ ಮನವಿ.