
ಹೊನ್ನಾವರ: ಕರೋನಾ ಸಮಯದಲ್ಲಿ ವಾರಿಯರ್ಸ ರೀತಿಯಲ್ಲಿ ಸೇವೆ ಸಲ್ಲಿಸಿದ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಕೆಗಾಗಿ ಮಂಗಳವಾರ ತಹಶಿಲ್ದಾರ ಮತ್ತು ಶಾಸಕರಿಗೆ ಮನವಿ ಸಲ್ಲಿಸಲು ಮುಂದಾಗಿದ್ದರು. ತಹಶಿಲ್ದಾರ ಮನವಿ ಸಲ್ಲಿಸಿದ ಬಳಿಕ ಭಟ್ಕಳ ಶಾಸಕರನ್ನು ದೂರವಾಣಿ ಮೂಲಕ ಸಂಪರ್ಕ ವಿಷಯ ತಿಳಿಸಿದಾಗ ನೀವು ಎಲ್ಲಿದ್ದರೂ ಅಲ್ಲಿಯೇ ಬರುತ್ತೇನೆ ಎಂದು ಎಲ್ಲಾ ಕಾರ್ಯ ಬದಿಗೊತ್ತಿ ಶರಾವತಿ ವೃತ್ತದ ಬಳಿಯೇ ಆಗಮಿಸಿ ಮನವಿ ಸ್ವೀಕರಿಸುವ ಮೂಲಕ ಸ್ಪಂದಿಸಿದರು. ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಬಗೆಹರಿಸುವ ವಿಶ್ವಾಸ ವ್ಯಕ್ತಪಡಿಸಿದರು. ಶಾಸಕರ ಈ ಕಾರ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.
More Stories
ಎಐಟಿಎಮ್ ಕೋಡ್ಫೆಸ್ಟ್ – ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಎಐಟಿಎಮ್ ಭಟ್ಕಳದಲ್ಲಿ ಉದ್ಘಾಟನೆ
ಶತಾಯುಸಿ ಕರಿಯಮ್ಮ ನಿದನ
ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಭಟ್ಕಳ ಪುರಸಭೆ ಮುಖ್ಯಾಧಿಕಾರಿ