April 1, 2023

Bhavana Tv

Its Your Channel

ಭಟ್ಕಳ ಮುರ್ಡೇಶ್ವರದ ಬೀನಾ ವೈದ್ಯ ಶಾಲೆಯ ವಿದ್ಯಾರ್ಥಿ ಹೃಷಿಕೇಶ ಪತಿಹಾರ ಅಗ್ರೀ ರೋಬೋ ತಯಾರಿಸುವ ಮೂಲಕ ರಾಷ್ಟ್ರ ಮಟ್ಟಕ್ಕೆ ಆಯ್ಕೆ.

ಮುಡೇಶ್ವರ ; ಈ ಆಗ್ರೀ ರೋಬೋವು ಡೀಸೆಲ್ / ಪೆಟ್ರೋಲ್ ನ ಅವಶ್ಯಕತೆ ಇಲ್ಲದೆ,ಪರಿಸರ ಮಾಲಿನ್ಯ ರಹಿತವಾದ, ನಿಸರ್ಗದ ಸೌರಶಕ್ತಿಯನ್ನು ಬಳಸಿಕೊಂಡು ರಿಮೋಟ್ನ ಮೂಲಕ ಕಾರ್ಯನಿರ್ವಯಿಸಬವುದಾಗಿದೆ . ಇದನ್ನು ಅತಿ ಕಡಿಮೆ ಖರ್ಚಿನಲ್ಲಿ ತಯಾರಿಸಬಹುದಾಗಿದೆ. ರೊಬೊವು ಒಂದೇ ಸಮಯದಲ್ಲಿ ಹೊಲವನ್ನು ಉಳುವ, ನೀರು ಹಾಯಿಸುವ ಹಾಗೂ ಬೀಜ ಬಿತ್ತುವ ಕೆಲಸವನ್ನು ಒಟ್ಟಿಗೆ ನಿರ್ವಯಿಸುವ ಮೂಲಕ ರೈತರ ಸಮಯ ಮತ್ತು ಮ್ಯಾನ್ ಪವ???ನ್ನು ಕಡಿಮೆ ಮಾಡಿ ರೈತ ಸ್ನೇಹಿಯಾಗಿ ಕಾರ್ಯ ನಿರ್ವಯಿಸುತ್ತದೆ .
ಶಿಕ್ಷಕರಾದ ಪದ್ಮ ಪೂಜಾರಿ ಹಾಗೂ ರಾಘವೇಂದ್ರ ನಾಯ್ಕ ಸಾಧನೆಗೆ ಮಾರ್ಗದರ್ಶನ ನೀಡಿದ್ದಾರೆ ,ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಮಂಕಾಳ ಎಸ್ ವೈದ್ಯ ಹಾಗೂ ಪುಷ್ಪಲತಾ ವೈದ್ಯ, ಪ್ರಾಂಶುಪಾಲರಾದ ಜಗನಾಥ ಚಿನೇಕರ್ ಹಾಗೂ ಶಿಕ್ಷಕ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

About Post Author

error: