
ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ಕರಡಿ ಗ್ರಾಮದಲ್ಲಿ ಮದ್ಯ ಅಂಗಡಿಯನ್ನು ಶಾಶ್ವತವಾಗಿ ಮುಚ್ಚಬೇಕೆಂದು ಆಗ್ರಹಿಸಿ ನೂರಾರು ಮಹಿಳೆಯರು ಪ್ರತಿ ಭಟಣೆ ನಡೆಸಿದರು
ಎಂಎಸ್ಎಲ್ ಮದ್ಯದ ಅಂಗಡಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು, ಮದ್ಯದಂಗಡಿಗೆಯಿAದ ಊರಿನಲ್ಲಿ ಸಾಕಷ್ಟು ಸಮಸ್ಯೆ ಆಗುತ್ತಿದೆ ಕುಡುಕರ ಸಂಖ್ಯೆ.ಹೆಚ್ಚಿ ಮನೆಗಳು ಹಾಳಾಗುತ್ತಿವೆ ಎಂದು ಮಹಿಳೆಯರು ಮತ್ತು ಮಕ್ಕಳು ಆರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಗಂಡAದಿರು ಕುಡಿಯು ಹಾಳಾಗುತ್ತಿದ್ದಾರೆ ಅಲ್ಲದೆ ಮನೆಯಲ್ಲಿ ಶಾಂತಿ ಇಲ್ಲದಂತಾಗಿದೆ ಎಂದು ಪೋಲಿಸ್ ಅಧಿಕಾರಿಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡರು.ಮದ್ಯದAಗಡಿಯಿAದ ಮಕ್ಕಳ ವಿದ್ಯಭ್ಯಾಸಕ್ಕು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡರು.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು