ಭಟ್ಕಳ : ಸ್ವಯಂ ಪ್ರೇರಿತರಾಗಿ ಮನೆಯಲ್ಲೆ ಉಳಿದು ಸಾವ್ಜನಿಕರು ಸರ್ಕಾರದ ನಿಲುವಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಿಸಲು ರಾಜ್ಯ ಸರ್ಕಾರ ಆದೇಶಕ್ಕೆ ಭಟ್ಕಳ ಸಂಪೂರ್ಣ ಸ್ತಬ್ಧವಾಯಿತು. ಮೆಡಿಕಲ್ ಶಾಪ್ ಹೊರತುಪಡಿಸಿ ಇತರ ಎಲ್ಲಾ ವ್ಯಾಪಾರ- ವಹಿವಾಟು ಸ್ಥಗಿತಗೊಂಡವು.ನಿತ್ಯವೂ ವ್ಯಾಪಾರ- ವಹಿವಾಟುಗಳಿಂದಾಗಿ ಜನಜಂಗುಳಿಯಿAದ, ವಾಹನಗಳ ಓಡಾಟದಿಂದ ಕೂಡಿರುತ್ತಿದ್ದ ಪಟ್ಟಣ ಇಂದು ಖಾಲಿ ಖಾಲಿಯಾಗಿತ್ತು. ಕೇವಲ ಮೆಡಿಕಲ್ ಶಾಪ್ ತೆರೆದಿದ್ದು, ಉಳಿದೆಲ್ಲ ಅಂಗಡಿ- ಮುಂಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಒಟ್ಟಾರೆ ಪಟ್ಟಣ ಬಿಕೋ ಎನ್ನುತ್ತಿತ್ತು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.