ಹೊನ್ನಾವರ ; ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಮೂಲದ ರಿಮ್ ಶಾ ಶಾಕಿರ್ ಅಹಮ್ಮದ್ ಸಾಬ್ ( ೨೬) ಇವರು ೬ ದಿನಗಳ ಹಿಂದೆ ಸಿದ್ದಾಪುರದಿಂದ ತವರು ಮನೆಯಾದ ಮಂಕಿಗೆ ಆಗಮಿಸಿದ್ದರು. ಜುಲೈ ೪ ರಂದು ಬೆಳಿಗ್ಗೆ ೯ಗಂಟೆ ಸುಮಾರಿಗೆ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ಬರದೇ ನಾಪತ್ತೆಯಾಗಿದ್ದಾರೆ. ಉರ್ದು ಮತ್ತು ನವಾಯಿತಿ ಮಾತನಾಡುತ್ತಾರೆ. ಮಹಿಳೆಯನ್ನು ಕಂಡುಬAದಲ್ಲಿ ಪೋಲಿಸ್ ಠಾಣಿಗೆ ಮಾಹಿತಿ ನೀಡುವಂತೆ ಕೋರಲಾಗಿದ್ದು ಈ ಸಂಭದ ಮಂಕಿ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.