ಕುಮಟಾ: ಶಾಸಕ ದಿನಕರ ಶೆಟ್ಟಿ ನೇತ್ರತ್ವದ ಸರ್ವ ಪಕ್ಷ ಸಭೆ ತಾಲೂಕ ಪಂಚಾಯತ ಸಭಾಭವನದಲ್ಲಿ ನಡೆದಿದ್ದು, ಸಭೆಯಲ್ಲಿ ನಾಳೆಯಿಂದ ಮುಂದಿನ ಮಂಗಳವಾರ ಒಂದು ವಾರಗಳ ಕಾಲ ಮಧ್ಯಹ್ನ ೨ ಗಂಟೆಯಿoದ ಬೆಳಿಗ್ಗೆ ೫ರವರೆಗೆ ಲಾಕ್ ಡೌನ್ ಮಾಡಲು ತಿರ್ಮಾನ ಕೈಗೊಳ್ಳಲಾಗಿದೆ. ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಬಂದ್ ಇರಲಿದ್ದು, ಕರೋನಾ ನಿಯಂತ್ರಿಸಲು ಈ ನಿರ್ದಾರ ಕೈಗೊಳ್ಳಲಾಗಿದೆ ಎಂದರು.
ಸಭೆಯಲ್ಲಿ ವಿವಿಧ ಪಕ್ಷದ ಮುಖಂಡರಾದ ಆರ್.ಜಿ,ನಾಯ್ಕ, ಭಾಸ್ಕರ ಪಟಗಾರ, ಧೀರು ಶ್ಯಾನಭಾಗ, ಮುರಳಿಧರ ಪ್ರಭು, ಡಾ. ಶ್ರೀನಿವಾಸ ನಾಯ್ಕ, ಪಿಎಸೈ ಆನಂದಮೂರ್ತಿ ಮತ್ತಿತತರು ಉಪಸ್ಥಿತರಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.