ಹೊನ್ನಾವರ : ತಾಲೂಕಿನ ಹಳದಿಪುರದ ಕೀರಬೈಲ್ ನಲ್ಲಿ ಈ ಘಟಣೆ ನಡೆದಿದೆ. ಮ್ರತಪಟ್ಟ ವ್ಯಕ್ತಿ ತಾಲೂಕಿನ ಹಳದಿಪುರದ ಕೀರಬೈಲ್ ನಿವಾಸಿ ೬೦ ವರ್ಷದ ಶಂಕರ ಗೋವಿಂದ ನಾಯ್ಕ ಎಂದು ಗುರುತಿಸಲಾಗಿದೆ. ವ್ರತ್ತಿಯಲ್ಲಿ ಕೂಲಿಕಾರನಾಗಿದ್ದು ಈತನು ವಿಪರೀತ ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊoಡಿದ್ದವನು ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡು ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಲ್ಲಿ ಜ್ವರ ಕಾಣಿಸಿಕೊಂಡಿರುದರಿAದ ಮುನ್ನೆಚ್ಚರಿಕಾ ಕ್ರಮವಾಗಿ ಪೋಲಿಸರು ಪಿ.ಪಿ.ಇ.ಕಿಟ್ ಧರಿಸಿಕೊಂಡು ಶವವನ್ನು ಮರೊಣೊತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.