ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿಯ ವಿದ್ಯಾರ್ಥಿನಿ ಕನ್ನಿಕಾ ಜಿ. ಭಟ್ ಐ.ಸಿ.ಎಸ್. ಸಿ ಬೋರ್ಡ್ ನ 10 ನೇ ತರಗತಿ ಪರೀಕ್ಷೆಯಲ್ಲಿ ಶೇ.97.4 ಅಂಕದೊಂದಿಗೆ ತೇರ್ಗಡೆ ಹೊಂದಿ, ಶಾಲೆಗೆ ಟಾಪರ್ ಆಗಿದ್ದಾರೆ. ಕನ್ನಿಕಾ, ಕುಮಟಾ ತಾಲೂಕಿನ ಕೂಜಳ್ಳಿ ಮೂಲದ ಶಿಕ್ಷಕ ದಂಪತಿಗಳಾದ ರಜನಿ ಹಾಗೂ ಗೋಪಾಲ ವಿಷ್ಣು ಭಟ್ ಇವರ ಪುತ್ರಿ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.