
ಹೊನ್ನಾವರದಿಂದ ಕುಮಟಾ ಮಾರ್ಗವಾಗಿ ಬರುತ್ತಿದ್ದ ವಾಹನ ಹಂದಿಗೋಣ ಶಾಲಾ ಸಮೀಪ ಪಲ್ಟಿಯಾಗಿದ್ದು, ಪ್ರಯಾಣಿಕರಿಗೆ ತಲೆ ಹಾಗೂ ಕೈ ಹಾಗೂ ಕಾಲುಗಳಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ, ಗಾಯಾಳುಗಳಾದ ಪ್ರಶಾಂತ ನಾಯಕ ಕೊಡ್ಕಣಿ ಇವರನ್ನು ಹೆಚ್ಚಿನ ಚಿಕಿತ್ಸೆಗೆಗಾಗಿ ಮಣಿಪಾಲ್ ಹಾಗೂ ಲೋಕರಾಜ್ ಜೈನ್ ಗುಂಡಬಾಳ,ರೇವತಿ ಭಂಡಾರಿ ಹೊಳೆಗದ್ದೆ ಇವರನ್ನು ಹೊನ್ನಾವರ ಸೆಂಟ್ ಇಗ್ನೇಷಿಯಸ್ ಆಸ್ಪತ್ರೆಗೆ ರವಾನಿಸಲಾಗಿದ್ದು ಉಳಿದೆಲ್ಲ ಗಾಯಾಳುಗಳನ್ನು ಕುಮಟಾ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅದೃಷ್ಟವಶಾತ್
ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಸ್ಥಳಕ್ಕೆ ಕುಮಟಾ ಸಿಪಿಐ ಪರಮೇಶ್ವರ ಗುನಗ ಹಾಗೂ ಕ್ರೈಂ ಪಿಎಸ್ ಐ ಸುಧಾ ಅಘನಾಶಿನಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ