ಹೊನ್ನಾವರ ತಾಲೂಕಿನ ಹಡಿನಬಾಳ ಪಂಚಾಯತ್ ನ ಹಾಡುಗೇರಿಯ ನಿವಾಸಿಯಾದ ನಾಗರಾಜ ಸುಬ್ರಾಯ ನಾಯ್ಕ ಇವರು ಅಂಗವಿಕಲರಾಗಿದ್ದು, ಇವರು ಕಿಡ್ನಿ ವೈಫಲ್ಯದಿಂದ ನರಳುತ್ತಿದ್ದು, ತುಂಬಾ ಬಡತನದ ಪರಿಸ್ಥಿತಿಯಲ್ಲಿ ಇರುವ ಇವರಿಗೆ ವೈದ್ಯಕೀಯ ಚಿಕಿತ್ಸೆಗೆ ಹಣದ ಅವಶ್ಯಕತೆ ಇರುವ ವಿಷಯವನ್ನು ಶಾಸಕರ ಗಮನಕ್ಕೆ ತಂದಾಗ ಹೃದಯವಂತ ಶಾಸಕರಾದ ಮಾನ್ಯ ಶ್ರೀ ಸುನಿಲ್ ನಾಯ್ಕರು ಇವರಿಗೆ ಧನ ಸಹಾಯ ಮಾಡಿ ಆದಷ್ಟು ಬೇಗ ಗುಣಮುಖರಾಗಿಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.