ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ “ಶ್ರಾವಣ ಮಾಸದ ವಿಶೇಷ ಪೂಜೆಯನ್ನು ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಗೋಕರ್ಣ ಮಂಡಲಾಧೀಶ್ವರ ಶ್ರೀ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಗಳವರ” ಮಾರ್ಗದರ್ಶನದಂತೆ ಮಂಗಳವಾರ ಬೆಳಿಗ್ಗೆ ಆರಂಭಗೊoಡಿದೆ. ಲೋಕಕಲ್ಯಾಣಕ್ಕಾಗಿ ಸಂಕಲ್ಪದಿoದ ಈ ಪೂಜೆಯನ್ನು ಪ್ರತಿವರ್ಷವು ನೇರವೇರಿಸುತ್ತಾ ಬಂದಿದ್ದು, ಈ ಕರೋನ ಅವಧಿಯಲ್ಲೂ ಕೂಡ ಈ ಪೂಜೆಯನ್ನು ಅಚ್ಚುಕಟ್ಟಾಗಿ ಪ್ರಾರಂಭಿಸಲಾಗಿದೆ. ಸೂಕ್ತ ಮುಂಜಾಗ್ರತಾ ಕ್ರಮದ ಮೂಲಕ ಸಂಪದ್ರಾಯ ಬದ್ದವಾಗಿ ಪೂಜೆಯು ಆರಂಭಗೊoಡಿದೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.