ಶಿರಸಿ: ತಾಲ್ಲೂಕಿನ ಕಸ್ತೂರ್ಬಾ ನಗರ 55 ವರ್ಷ ಪ್ರಾಯ ಹಾಗೂ ಕೊರೋಣ ವೈರಸ್ ನಿಂದ ಮೃತ ಹೊಂದಿದ ವ್ಯಕ್ತಿಯ ಅಂತ್ಯಸಂಸ್ಕಾರವನ್ನು (ದಫನ್) ಕ್ರಮವಾಗಿ ಮಸೀದಿಯ ದಫನ ಭೂಮಿಯಲ್ಲಿ, ಮಸೀದಿ ಆಡಳಿತ ಸಮಿತಿ ಹಾಗು ಸ್ಥಳೀಯರ ಸಹಕಾರದೊಂದಿಗೆ ಪಾಪ್ಯುಲರ್ ಫ್ರಂಟ್ ಕಾರ್ಯಕರ್ತರ ನೇತೃತ್ವದ ತಂಡದಿಂದ ಇಂದು ನೆರವೇರಿಸಿದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.