ಭಟ್ಕಳ : ಭಾರತೀಯ ಜನತಾ ಪಕ್ಷ ಭಟ್ಕಳ ಯುವಮೋರ್ಚಾ ಘಟಕದ ವತಿಯಿಂದ ವಿಶ್ವ ಪರಿಸರ ಸಂರಕ್ಷಣಾ ದಿನ ವನ್ನು ಭಟ್ಕಳದ ತಾಲೂಕಾ ಆಸ್ಪತ್ರೆ , ಸಂತೆ ಮಾರುಕಟ್ಟೆ ಹಾಗೂ ತಾಲೂಕಾ ಪಂಚಾಯತ್ ಆವರಣಗಳಲ್ಲಿ ಗಿಡಗಳನ್ನು ನೆಡುವುದರ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಭಟ್ಕಳ ಯುವಮೋರ್ಚಾ ಅಧ್ಯಕ್ಷರಾದ ಮಹೇಂದ್ರ ನಾಯ್ಕ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ ನಾಯ್ಕ, ತಾಲೂಕಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ರವೀಶ ನಾಯ್ಕ ,ಉಪಾಧ್ಯಕ್ಷರಾದ ಕಿರಣ ನಾಯ್ಕ ಹಾಗೂ ಜಯಂತ ಮೂಡಲಮನೆ, ಕಾರ್ಯದರ್ಶಿಗಳಾದ ಅಜಯ್ ಖಾರ್ವಿ, ಲೋಕೇಶ ದೇವಡಿಗ, ರಾಘವೇಂದ್ರ ನಾಯ್ಕ , ಯುವ ಮೋರ್ಚಾದ ಎಲ್ಲಾ ಸದಸ್ಯರು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು..
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.