ಹೊನ್ನಾವರ: ಪ್ರಭಾತನಗರ ಪ್ರೌಡಶಾಲೆಯಲ್ಲಿ ೯ ನೇ ತರಗತಿ ಅಧ್ಯಯನ ಮಾಡುತ್ತಿರುವ ಗೀತಾಶ್ರೀ ಆರ್ ಹಿರೇಹಾರ ಎನ್ನುವ ವಿದ್ಯಾರ್ಥಿನಿ ತನ್ನ ಮನೆಯ ಸಮೀಪದ ರಸ್ತೆಯಲ್ಲಿ ದೊರೆತ ಪರ್ಸನ್ನು ವಾರಸುದಾರರಿಗೆ ಪುನಃ ಮರಳಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾಳೆ. ಪರ್ಸನಲ್ಲಕ ೨೨೩೪೦ ಮೊತ್ತ ದ ನಗದು ಸೇರಿದಂತೆ ವಿವಿಧ ದಾಖಲಾತಿಗಳಿದ್ದವು. ಪರ್ಸನಲ್ಲಿರುವ ಮೊಬೈಲ್ ನಂಬರ ಮೂಲಕ ಅರ್ಬನ್ ಬ್ಯಾಂಕನಲ್ಲಿ ಕಾರ್ಯನಿರ್ವಹಿಸುವ ನರಸ ಮಂಜು ಗೌಡ ಇವರಿಗೆ ಸೇರಿರುವುದೆಂದು ಖಚಿತಪಡಿಸಿಕೊಂಡು ತಂದೆ ಮಗಳು ಹಸ್ತಾಂತರಿಸಿದರು. ಇವರ ತಂದೆ ಆರ್.ಪಿ ಹರಿಜನ ಶಿಕ್ಷಣ ಸಂಯೋಜಕರಾಗಿ ಹೊನ್ನಾವರದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.
ಇವರ ಪ್ರಾಮಾಣಿಕತೆಗೆ ನರಸ ಗೌಡ ಅಭಿನಂದಿಸಿ ಶುಭ ಹಾರೈಸಿದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.