ಕುಮಟಾ:ನೆರೆಹಾವಳಿಯ ಮುಂಜಾಗ್ರತಾ ಕ್ರಮವಾಗಿ ಕುಮಟಾ ತಾ.ಪಂ ಸಭಾಭವನದಲ್ಲಿ ಶಾಸಕ ದಿನಕರ ಶೆಟ್ಟಿ ನೇತ್ರತ್ವದಲ್ಲಿ ತುರ್ತು ಸಭೆ ನಡೆಸಲಾಯಿತು.
ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ದೋಣಿ,ಅಂಬುಲೆನ್ಸ್ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದ ಶಾಸಕರು ಹೆಗಡೆ,ದಿವಗಿ,ಮಿರ್ಜಾನ್,ಗುಡ್ನಕಟ್ಟಾ ದಂತಹ ಇನ್ನಿತರ ಪ್ರಮುಖ ನೆರೆ ಪ್ರದೇಶಗಳಲ್ಲಿ ಹೆಚ್ಚಿನ ಮುಂಜಾಗ್ರತೆಗೆ ಸೂಚಿಸಿದರು.
ಪೋಲಿಸ್ ಹಾಗೂ ತುರ್ತು ಸೇವೆಯ ಜೊತೆಗೆ ಅಧಿಕಾರಿಗಳನ್ನು ಕೆಲ ಸೂಕ್ಷ್ಮ ಗ್ರಾಮಗಳಿಗೆ ನೇಮಕ ಮಾಡಲಾಯಿತು.ಈ ಸಂದರ್ಭದಲ್ಲಿ ವಿವಿಧ ಇಲಾಖಾ ಅಧಿಕಾರುಗಳು ಹಾಜರಿದ್ದರು
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.