ಭಟ್ಕಳ: ತಾಲೂಕಿನ ಬೆಣಂದೂರು ಗ್ರಾಮದಲ್ಲಿ ವ್ಯಕ್ತಿಯೋರ್ವನನ್ನು ಹಳೆ ದ್ವೇಷಕ್ಕಾಗಿ ಕೊಲೆ ಮಾಡಿರುವ ಘಟನೆ ಶುಕ್ರವಾರ ನಡೆದಿದೆ. ಕೊಲೆಯಾದ ವ್ಯಕ್ತಿ ವ್ಯಕ್ತಿ ಪದ್ಮಯ್ಯ ಜಟ್ಟಪ್ಪ ನಾಯ್ಕ (೪೪) ಎಂದು ತಿಳಿದು ಬಂದಿದೆ.
ಮದ್ಯಾಹ್ನ ೩.೩೦ ರ ಸುಮಾರಿಗೆ ಶಿರೂರಿನಲ್ಲಿರುವ ಹಾಲಿನ ಡೈರಿಗೆ ಹಾಲು ನೀಡಿ ಬರುವ ಸಂದರ್ಭದಲ್ಲಿ
ಅoದಾಜು ೨೦ ರಿಂದ ೨೨ ಜನ ವ್ಯಕ್ತಿ ಗಳು ಸೇರಿ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ.
ಮೂಲ ಹಳೆ ದ್ವೇಷಕ್ಕಾಗಿ ಬಿತ್ತಾ ಹೆಣಾ ?
ಈ ಹಿಂದೆ ಜಮೀನ ವಿಚಾರಕ್ಕಾಗಿ ಕೊಲೆಯಾದ ವ್ಯಕ್ತಿಯ ಹಾಗೂ ಇನ್ನೊಂದು ಗುಂಪಿಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ೫ /೭/೨೦೨೦ ರಲ್ಲಿ ಪ್ರಕರಣ ದಾಖಲಾಗಿದ್ದು, ಇದೇ ಕಾರಣಕ್ಕಾಗಿಯೇ ಈ ಘಟನೆ ಸಂಭವಿಸಿದೆಯಾ ಅನುಮಾನ ಮೂಡುತ್ತಿದೆ.
ತಾಲೂಕಾಸ್ಪತ್ರೆಗೆ ಎಎಸ್ಪಿ ನಿಖೀಲ.ಬಿ ಭೇಟಿ ಕೊಲೆಯಾದ ವ್ಯಕ್ತಿಯ ಸಹೋದರನ ಹೇಳಿಕೆ ಪಡೆದುಕೊಂದಿದ್ದಾರೆ. ಪೋಲಿಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.