
ಭಟ್ಕಳ: ಶಾಸಕ ಸುನೀಲ ನಾಯ್ಕ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ೨೯ ಫಲಾನುಭವಿಗಳಿಗೆ ಚೆಕನ್ನು ಮಂಗಳವಾರದAದು ಭಟ್ಕಳ ತಾಲೂಕಾ ಪಂಚಾಯತನಲ್ಲಿ ವಿತರಿಸಿದರು. ತಾಲೂಕಿನಲ್ಲಿನ ಕಡು ಬಡವರಿಗೆ, ಮಾರಣಾಂತಿಕ ಕಾಯಿಲೆಗಳ ಚಿಕಿತ್ಸೆಗಾಗಿ, ದಿವ್ಯಾಂಗ, ಅಂಗವಿಕಲತೆ ಹೊಂದಿದ ಫಲಾನುಭವಿಗಳು ಶಾಸಕ ಸುನೀಲ ನಾಯ್ಕರಲ್ಲಿ ಅರ್ಜಿ ಸಲ್ಲಿಸಿದ್ದರು. ಇಂತಹವರನ್ನು ಪರಿಗಣಿಸಿ ಭಟ್ಕಳದಲ್ಲಿನ ಅಗತ್ಯ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು, ಒಟ್ಟು ೨೯ ಫಲಾನುಭವಿಗಳಿಗೆ ಮಂಗಳವಾರದAದು ಚೆಕ್ ವಿತರಿಸಿದರು. ಒಟ್ಟು ೨೯ ಫಲಾನುಭವಿಗಳಿಗೆ ೫.೭೦ ಲಕ್ಷ ರೂ. ಪರಿಹಾರ ಧನವನ್ನು ನೀಡಲಾಯಿತು.
More Stories
ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣೆಯ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ
ಪ್ರಸಿದ್ಧ ವೈದ್ಯ ಡಾ. ವೆಂಕಟರಮಣ ಹೆಗಡೆ ಹಾಗೂ ಸಂಗೀತಾ ಹೆಗಡೆ ಅವರಿಗೆ ಹುಕ್ಕೇರಿ ಶ್ರೀಗಳಿಂದ ಗೌರವ.
ಭಟ್ಕಳ: ಚುನಾವಣೆ ಎದುರಿಸಲು ನನ್ನ ಬಳಿ ಹಣ ಇದ್ದಿಲ್ಲ. ಮಹೀಳೆಯರು ತಮ್ಮಲ್ಲಿರುವ ಚಿನ್ನವನ್ನು ಅಡವು ಇಟ್ಟು ನನಗೆ ಹಣ ತಂದುಕೊಟ್ಟಿದ್ದಾರೆ. ನಾನು ಯಾವತ್ತೂ ಹಣವನ್ನು ಪ್ರೀತಿಸಲಿಲ್ಲ, ಮನುಷ್ಯರನ್ನು ಪ್ರೀತಿಸಿದ್ದೇನೆ ಎಂದು ನೂತನವಾಗಿ ನೇಮಕಗೊಂಡಿರುವ ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು