ಮುರುಡೇಶ್ವರ- – ಇಂದು ನಿಧನರಾದ ಆರ್. ಎನ್.ಎಸ್. ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ|| ಆರ್.ಎನ್.ಶೆಟ್ಟಿಯವರಿಗೆ ಮುರುಡೇಶ್ವರದ ಆರ್.ಎನ್.ಎಸ್ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನವರು ಶೃದ್ಧಾಂಜಲಿ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದರು. ಪುಷ್ಪ ನಮನದೊಂದಿಗೆ ನುಡಿನಮನವನ್ನು ಸಲ್ಲಿಸಲಾಯಿತು. ಪ್ರಾಚಾರ್ಯ ಮಾಧವ ಪಿ, ಉಪನ್ಯಾಸಕರಾದ ಎಂ.ಎಸ್.ಹೆಗಡೆ ಗುಣವಂತೆ, ನಾರಾಯಣ ಮಧ್ಯಸ್ಥ, ಗಣಪತಿ ಕಾಯ್ಕಿಣಿ ಮೊದಲಾದವರು ನುಡಿನಮನವನ್ನು ಸಲ್ಲಿಸಿದರು. ಉಪನ್ಯಾಸಕ ಹಾಗೂ ಸಿಬ್ಬಂದಿ ವರ್ಗದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.