ಭಟ್ಕಳ: ಅಬಕಾರಿ ಇಲಾಖೆ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಅಕ್ರಮ ಮದ್ಯ ಹಾಗೂ ಬೀಯರ್ನ್ನು ಇಲ್ಲಿನ ಸಾಗರ ರಸ್ತೆಯಲ್ಲಿನ ಸುರಕ್ಷಿತ ಸ್ಥಳದಲ್ಲಿ ನಾಶ ಮಾಡಲಾಯಿತು.
ಕಾರವಾರದ ಅಬಕಾರಿ ಉಪ ಆಯುಕ್ತರ ಆದೇಶದಂತೆ ಹೊನ್ನಾವರ ಅಬಕಾರಿ ಉಪ ಅಧೀಕ್ಷಕರು, ಹಾಗೂ ಭಟ್ಕಳ ವಲಯದ ನಿರೀಕ್ಷಕರು, ಅಬಕಾರಿಉಪನಿರೀಕ್ಷಕರು ಮತ್ತು ಸಿಬ್ಬಂದಿ ಸೇರಿ ಒಟ್ಟು ಅಬಕಾರಿ ಇಲಾಖೆಯ ವಶದಲ್ಲಿದ್ದ 3 ಲಕ್ಷ 77 ಸಾವಿರ ಮೌಲ್ಯದ ಮಾನವ ಸೇವನೆಗೆ ಯೋಗ್ಯವಲ್ಲದ ಸುಮಾರು 463.77 ಲೀಟರ್ಮದ್ಯವನ್ನುನಾಶಪಡಿಸಿದರು. ಇಲಾಖೆಯ ನಿಯಮಾವಳಿಯಂತೆ ಪಂಚರ ಸಮಕ್ಷಮ ಇಲಾಖೆಯ ಅಧಿಕಾರಿಗಳು ಕ್ರಮ ಕೈಗೊಳ್ಳಲಾಯಿತು.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.