ಭಟ್ಕಳ: ರಾಜಕಾರಣಿ ಹಾಗೂ ಚಲನಚಿತ್ರ ನಟಿಯಾದ ತಾರಾ ತನ್ನ ಕುಟುಂಬ ಸಮೇತ ಬುಧವಾರದಂದು ಮುರುಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಕೊಂಡರು
ಇಂದು ಮುಂಜಾನೆ 10.30 ಸುಮಾರಿಗೆ ತನ್ನ ಮಗ ಹಾಗೂ ತಾಯಿಯೊಂದಿಗೆ ಮುರುಡೇಶ್ವಕ್ಕೆ ಭೇಟಿ ನೀಡಿ ಶಿವನ ದರ್ಶನ ಪಡೆದು ನಂತರ ಸ್ವಲ್ಪ ಸಮಯ ಮುರುಡೇಶ್ವರದಲ್ಲಿ ವಿಹರಿಸಿದ್ದಾರೆ. ಇದೆ ವೇಳೆ ಮುರುಡೇಶ್ವರ ಪೋಲಿಸ ಠಾಣೆಯ ಸಿಬ್ಬಂದಿಯೊಂದಿಗೆ ಫೋಟೋ ತೆಗದುಕೊಂಡು ನಂತರ ಮುರುಡೇಶ್ವದಿಂದ ಬೆಂಗಳೂರಿಗೆ ತೆರಳಿರುವ ಬಗ್ಗೆ ಮಾಹಿತಿ ದೊರಕಿದೆ
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.