ಹೊನ್ನಾವರ: ಡಾ.ಪತಂಜಲಿ ವೆಂಕಟೇಶ ವೀಣಾಕರ ಅವರಿಗೆ ಕರ್ನಾಟಕ ವಿಶ್ವವಿದ್ಯಾಲಯ ಸಂಸ್ಕೃತ ವಿಷಯದಲ್ಲಿ ಮತ್ತು ಡಾ.ಪ್ರೇಮಾನಂದ ಎಂ. ಹೊನ್ನಾವರ ಅವರಿಗೆ ತುಮಕೂರು ವಿಶ್ವವಿದ್ಯಾಲಯವು ರಸಾಯನಶಾಸ್ತೃ ವಿಷಯದಲ್ಲಿ ಡಾಕ್ಟರ್ ಆಫ್ ಫಿಲಾಸಫಿ ಪದವಿ ನೀಡಿರುವುದಕ್ಕೆ ಏಪ್ರಿಲ್ ೨ರ ಸಂಜೆ ೫ಕ್ಕೆ ರಥಬೀದಿ ಗಣಪತಿ ದೇವಸ್ಥಾನದಲ್ಲಿ ಜಗದೀಶ ಟಿ ಪೈ ಅಧ್ಯಕ್ಷತೆಯಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಾ.ಶ್ರೀಪಾದ ಶೆಟ್ಟಿ, ಸಂತೋಷಕುಮಾರ ಮೇಸ್ತ. ಎಂ.ಜಿ ನಾಯ್ಕ ಪ್ರಕಟಿಸಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.