![](https://kannada.bhavanatv.com/wp-content/uploads/2020/02/29-bkl02-1024x743.jpg?v=1582987101)
ಭಟ್ಕಳ: ಆಕಸ್ಮಿಕವಾದ ಅವಘಡದಿಂದಾಗಿ ನೊಂದು ತೀವ್ರ ಸಂಕಷ್ಟದಲ್ಲಿರುವ ಹಿರಿಯ ಯಕ್ಷಗಾನ ಕಲಾವಿದ ಹಡಿನಾಬಾಲ ಶ್ರೀಪಾದ ಹೆಗಡೆ ಅವರ ಮನೆಗೆ ತಾಲೂಕಾ ಹವ್ಯಕ ಬ್ರಾಹ್ಮಣ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ, ಪದಾಧಿಕಾರಿಗಳು ಹಾಗೂ ಸದಸ್ಯರು ಭೇಟಿ ನೀಡಿ ಅವರ ಆರೋಗ್ಯವನ್ನು ವಿಚಾರಿಸಿದರು. ಶೀಘ್ರ ಚೇತರಿಸಿಕೊಂಡು ಮತ್ತೆ ಪುನಃ ಯಕ್ಷಗಾನದಲ್ಲಿ ಅಭಿನಯಿಸುವಂತಾಗಲಿ ಎಂದು ಹಾರೈಸಿದರು. ನಂತರ ಹವ್ಯಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಅವರಿಗೆ ೩೧ ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಿ ನಿಮ್ಮೊಂದಿಗೆ ತಾವಿದ್ದೇವೆ ಎನ್ನುವ ಭರವಸೆಯನ್ನು ಮೂಡಿಸಿದರು.
More Stories
ಕತಾರ್ ಗಾಲ್ಫರ್ ಟೋಸ್ಟ್ ಮಾಸ್ಟರ್ಸ್ ಕ್ಲಬ್ ನೂತನ ಪದಾಧಿಕಾರಿಗಳ ಆಯ್ಕೆ.
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.