ಭಟ್ಕಳ : ಶಾಲೆಗೆ ಹೋದ ವಿದ್ಯಾರ್ಥಿನಿ ಮರಳಿ ಮನೆಗೆ ಬಾರದೆ ಇರುವ ಬಗ್ಗೆ ಪೊಷಕರು ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಹುರಳಿಸಾಲ ನಿವಾಸಿ ರಕ್ಷಿತಾ ಲಕ್ಷ್ಮಣ ನಾಯ್ಕ (15) ಕಾಣೆಯಾದ ವಿದ್ಯಾರ್ಥಿನಿ. ಗುರುವಾರ ಬೆಳಿಗ್ಗೆ ಪಟ್ಟಣದ ಶಾಲೆಗೆ ಹೋದ ವಿದ್ಯಾರ್ಥಿನಿ ಸಂಜೆ ಮನಗೆ ಬಾರದೇ ಇರುವಾಗ ಕಳವಳಗೊಂಡ ಪೋಷಕರು ಅಪಹರಣದ ಶಂಕೆಯಲ್ಲಿ ಪೊಲೀಸ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
More Stories
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಮಲ್ಪೆ ಮೀನುಗರಿಕಾ ರೈತ ಉತ್ಪಾದಕ ಕಂಪನಿಯಿ0ದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯರಿಗೆ ಮನವಿ.
ಕಿಕ್ಕಿರಿದು ಸೇರಿದ ಜನಸಾಗರದ ನಡುವೆ ನಡೆದ ನೀಲಗೋಡ ಯಕ್ಷಿಚೌಡೇಶ್ವರಿ ದೇವಿಯ ಅಮವಾಸ್ಯೆ ಪೂಜೆ.