
ಹೊನ್ನಾವರ ತಾಲೂಕಿನ ಮಾಳಕೋಡಿನಲ್ಲಿ ಅಗ್ನಿದುರಂತಕ್ಕೀಡಾದ ಮನೆಗಳಿಗೆ ತೆರಳಿ ಕೆ.ಡಿ.ಸಿ.ಸಿ. ಬ್ಯಾಂಕ್ ಮತ್ತು ಜನತಾ ಕೋಆಪರೇಟಿವ್ ಬ್ಯಾಂಕ್ ಭಟ್ಕಳ ಇವರಿಂದ ನಾಲ್ಕು ಕುಟುಂಬಗಳಿಗೆ ತಲಾ 10,000.00 ರದಂತೆ ಒಟ್ಟೂ 80,000.00 ಚೆಕ್ಕನ್ನು ನೀಡಿ ಸಾಂತ್ವನ ಹೇಳಿದ ಭಟ್ಕಳ-ಹೊನ್ನಾವರ ಕ್ಷೇತ್ರದ ಮಾಜಿ ಶಾಸಕ ಮಂಕಾಳ ವೈದ್ಯ ಜನತಾ ಕೊ ಆಪರೇಟೀವ್ ಬ್ಯಾಂಕ್ ಅಧ್ಯಕ್ಷರು ಕೆ.ಡಿ.ಸಿ.ಸಿ. ಬ್ಯಾಂಕ್ ನಿರ್ದೇಶಕರು ಆಗಿರುದರಿಂದ ಬ್ಯಾಂಕಿನಿಂದ ಧನಸಹಾಯ ಒದಗಿಸುವ ಮೂಲಕ ಸ್ಪಂದಿಸಿದ್ದಾರೆ. ಅಗ್ನಿ ದುರಂತ ಸಂಭವಿಸಿದ ದಿವಸ ವೈಯಕ್ತಿಕವಾಗಿ ತಲಾ 10,000.00ದಂತೆ ರೂ. 40,000.00 ನೀಡಿದ್ದು ಇಲ್ಲಿ ಸ್ಮರಿಸಬಹುದು.

.
ಈ ಸಂದರ್ಭದಲ್ಲಿ ಕೆಳಗಿನೂರು ಗ್ರಾಮ ಪಂಚಾಯತ ಸದಸ್ಯರಾದ ಗಂಗಾಧರ ನಾಯ್ಕ, ಬಾಲಚಂದ್ರ ನಾಯ್ಕ ಮತ್ತಿತರರು ಉಪಸ್ತಿತರಿದ್ದರು
More Stories
ಶ್ರೀ ನಿಚ್ಚಲಮಕ್ಕಿ ವೆಂಕಟರಮಣ ದೇವಸ್ಥಾನ ದೇವರ ಪಲ್ಲಕ್ಕಿ ಉತ್ಸವ
ಶ್ರೀ ಕ್ಷೇತ್ರ ಮುಗ್ವಾದಲ್ಲಿ ಮಹಾದ್ವಾರ ಮತ್ತು ರಾಜಗೋಪುರ ಉದ್ಘಾಟನೆ ಫೆಬ್ರವರಿ ೩ ರಿಂದ ೬ರವರೆಗೆ ನಡೆಯಲಿದೆ.
ಭಟ್ಕಳದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಸಹಾಯಕ ಆಯುಕ್ತೆ ಮಮತಾದೇವಿ ಜಿ.ಎಸ್ ,