April 26, 2024

Bhavana Tv

Its Your Channel

ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಪಾದುಕಾ ಪೂಜೆ ನೆರವೇರಿಸಿದ ಮೂಡಬಿದ್ರೆಯ ಶಾಸಕ ಉಮಾನಾಥ್ ಕೋಟ್ಯಾನ್

ಧರ್ಮಸ್ಥಳ: ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದ ೯ನೇ ಯ ದಿನದಂದು ಮೂಲ್ಕಿ ಮತ್ತು ಮೂಡಬಿದ್ರೆಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಮತ್ತು ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ರವರು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಶ್ರೀ ಗುರುದೇವ ಮಠದಲ್ಲಿ ಭೇಟಿಯಾಗಿ ಪಾದುಕಾ ಪೂಜೆ ನೆರವೇರಿಸಿ ಪೂಜ್ಯ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.

error: