ಧರ್ಮಸ್ಥಳ: ಚಾತುರ್ಮಾಸ್ಯದ ಪವಿತ್ರ ಪರ್ವ ಕಾಲದ ೯ನೇ ಯ ದಿನದಂದು ಮೂಲ್ಕಿ ಮತ್ತು ಮೂಡಬಿದ್ರೆಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಮತ್ತು ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ನ ಅಧ್ಯಕ್ಷರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ರವರು ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರನ್ನು ಶ್ರೀ ಗುರುದೇವ ಮಠದಲ್ಲಿ ಭೇಟಿಯಾಗಿ ಪಾದುಕಾ ಪೂಜೆ ನೆರವೇರಿಸಿ ಪೂಜ್ಯ ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.
More Stories
ಮಂಗಳೂರಿನ ಕದ್ರಿ ಶ್ರೀ ಮಂಜುನಾಥ ದೇವಾಲಯದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಲ್ಲಿ ಭಕ್ತಿ ಸಂಗೀತ
ಶ್ರೀ ಚಿತ್ರಾಪುರ ಮಠ,ಶಿರಾಲಿ ಪರಮಪೂಜ್ಯ ಗುರುಗಳ ಆಶೀರ್ವಾದದೊಂದಿಗೆ ದತ್ತ ಜಯಂತಿ
ವಿಜೃಂಭಣೆಯಿoದ ನಡೆದ ಶ್ರೀ ಶಾರದಾ ಶತಮಾನೋತ್ಸವ